MSCHS Nirchal: MAHAJANA

MSCHS Nirchal: MAHAJANA


ಕವಿ ಕಯ್ಯಾರರಿಗೆ ಮಾತೃಶಾಲೆಯ ಅಭಿನಂದನೆ

Posted: 09 Jun 2015 01:18 AM PDT


ನಾಡೋಜ ಡಾ|ಕಯ್ಯಾರ ಕಿಞ್ಞಣ್ಣ ರೈಯವರು ನೂರು ಸಂವತ್ಸರಗಳನ್ನು ಪೂರ್ತಿಗೊಳಿಸಿದ ಸಂದರ್ಭದಲ್ಲಿ ನಿನ್ನೆ 08.06.2015 ಸೋಮವಾರ ಅವರು ಕಲಿತ ನಮ್ಮ ಮಹಾಜನ ಸಂಸ್ಕೃತ ಕಾಲೇಜಿನ ಪರವಾಗಿ ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಗೌರವವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ, ಶಿಕ್ಷಕರಾದ ವಾಣಿ.ಪಿಎಸ್, ಶೈಲಜಾ.ಬಿ, ಗೋವಿಂದ ಶರ್ಮ.ಕೆ, ತಲೆಂಗಳ ಕೃಷ್ಣಪ್ರಸಾದ ಉಪಸ್ಥಿತರಿದ್ದರು.

No comments:

Post a Comment

Previous Page Next Page Home