kasaragod11420

kasaragod11420


Posted: 17 Aug 2015 09:22 AM PDT

ಮುಖ್ಯ ಶಿಕ್ಷಕರ ಹುದ್ದೆ ಭರ್ತಿ.
ಜಿ.ಎಲ್.ಪಿ.ಎಸ್. ಮಾಣಿಮೂಲೆಯ ಮುಖ್ಯಶಿಕ್ಷಕರಾಗಿ ಸುಬ್ರಹ್ಮಣ್ಯ ಭಟ್ ಕೆ ಅಧಿಕಾರ ಸ್ವೀಕರಿಸಿದರು. ಸೂರಂಬೈಲು ಶಾಲೆಯಿಂದ ಭಡ್ತಿಗೊಂಡು ಇಂದು ಮಾಣಿಮೂಲೆ ಶಾಲೆಗೆ ತರವಾದ ಹುದ್ದೆಗೆ ನಿಯುಕ್ತರಾದರು.ಶಾಲೆಗೆ ಬಂದ ತಂಡದಲ್ಲಿ ಸೂರಂಬೈಲು ಶಾಲಾ ಮುಖ್ಯ ಶಿಕ್ಷಕರಾದ ಗಿರಿಜಾನಾಥ ಕೆ, ಎ.ಕರುಣಾಕರ ರೈ , ಕಿರಣ ಕೆ ಮತ್ತು ರಾಜು ಇದ್ದರು.
ಸುಬ್ರಹ್ಮಣ್ಯ ಭಟ್ ಕೆ.

No comments:

Post a Comment

Previous Page Next Page Home