kasaragod11420

kasaragod11420


Posted: 24 Jan 2016 05:20 PM PST

 ಸಾಹಿತ್ಯೋತ್ಸವದಿಂದ ಮಕ್ಕಳ ಸೃಜನಾತ್ಮಕ ಬರಹಗಳ ಅಭಿವೃದ್ದಿ ಸಾಧ್ಯ.
 ಮಾಣಿಮೂಲೆ, ಜನವರಿ 18- ಮಕ್ಕಳು ಶಾಲಾಮಟ್ಟದಲ್ಲಿಯೇ ಓದುವ ಸಂಘವನ್ನು ಮಾಡಿ ವ್ಯವಸ್ಥಿತವಾಗಿ ಓದುವ ಹವ್ಯಸವನ್ನು ರೂಢಿಸುವಂತೆ ವ್ಯವಸ್ಥೆ ಮಾಡಬೇಕು. ಓದುವ ಸಾಮಾರ್ಥ್ಯ ಹೆಚ್ಚಿದರೆ ಮಾತ್ರ ಬರೆಯುವ ಮತ್ತು ಸೃಜನಾತ್ಮಕ ಬರಹಗಳು ಮೂಡಿಬರಲು ಸಾಧ್ಯ. ಸಮಕಾಲೀನ ಬರಹಗಳು ಸಮಾಜದ ಸ್ಥಿತಿಗತಿಗಳಿಗೆ ಕೈಗನ್ನಡಿಯಾಗಿದೆ ಆದುದರಿಂದ ಮಕ್ಕಳಿಗೆ ಎಳವೆಯಲ್ಲಿಯೇ ಓದು ಬರಹದತ್ತ ಒಲವು ಉಂಟಾಗುವಂತೆ ಎಲ್ಲಾ ಶಾಲೆಗಳಲ್ಲಿಯೂ ವಾಚನಾಲಯ, ಓದುವ ಸಂಘ, ಶಿಬಿರಗಳು ಸಾಕಷ್ಟು ನಡೆಯಬೇಕು ಎಂದು ಕತ್ತಿಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಿ.ಎನ್.ಲಕ್ಷ್ಮಿ ನುಡಿದರು.ಅವರು ಮಾಣಿಮೂಲೆ ಶಾಲೆಯಲ್ಲಿ ನಡೆದ ಪಂಚಾಯತ್ ಮಟ್ಟದ ಸೃಜನೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ವಿ.ಕುಮಾರ್ ವಹಿಸಿದ್ದರು.ಹಿರಿಯ ಚಿತ್ರಕಲಾ ಶಿಕ್ಷಕರಾದ ಬಾಲ ಮಧುರಕಾನನ, ಮಾಣಿಮೂಲೆ ವಾರ್ಡ್ ಸದಸ್ಯರಾದ ಧರ್ಮಾವತಿ,ಎಂ.ಪಿ.ಟಿ.ಎ. ಅಧ್ಯಕ್ಷರಾದ ಶೈಲಜಾ,ಬಿ.ಆರ್.ಸಿ.ತರಬೇತುದಾರರಾದ ಸಜನಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಸ್ವಾಗತಿಸಿ ಅನೀಶ್ ಟಿ.ಆರ್ ವಂದಿಸಿದರು.ಸೀತಾರಾಮ ಒ ನಿರೂಪಣೆಗೈದರು.
ಉದ್ಘಾಟನಾಸಮಾರಂಭಗ ಬಳಿಕ ಸಂಪನ್ಮಲ ವ್ಯಕ್ತಿಗಳ ನೇತೃತ್ವದಲ್ಲಿ ಕಥೆ, ಕವಿತೆ, ಝಾನಪದಗೀತೆ ಮತ್ತು ಚಿತ್ರ ರಚನೆ ಶಿಬಿರಗಳು ಪ್ರತ್ಯೇಕ ಪ್ರತ್ಯೇಕವಾಗಿ ನಡೆದವು ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಅರುವತ್ತು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದರು. ಬಾಲ ಮಧುರಕಾನನ,ವಿನು ಬೋವಿಕಾನ ಮತ್ತು ಸುಭಾಷ್  ಶಿಬಿರ ನಡೆಸಿದರು. ​


Posted: 24 Jan 2016 05:04 PM PST

18-01-2016
ಸಾಹಿತ್ಯೋತ್ಸವದಿಂದ ಮಕ್ಕಳ ಸೃಜನಾತ್ಮಕ ಬರಹಗಳ ಅಭಿವೃದ್ದಿ ಸಾಧ್ಯ.

 ಮಾಣಿಮೂಲೆ, ಜನವರಿ 18- ಮಕ್ಕಳು ಶಾಲಾಮಟ್ಟದಲ್ಲಿಯೇ ಓದುವ ಸಂಘವನ್ನು ಮಾಡಿ ವ್ಯವಸ್ಥಿತವಾಗಿ ಓದುವ ಹವ್ಯಾಸವನ್ನು ರೂಢಿಸುವಂತೆ ವ್ಯವಸ್ಥೆ ಮಾಡಬೇಕು. ಓದುವ ಸಾಮಾರ್ಥ್ಯ ಹೆಚ್ಚಿದರೆ ಮಾತ್ರ ಬರೆಯುವ ಮತ್ತು ಸೃಜನಾತ್ಮಕ ಬರಹಗಳು ಮೂಡಿಬರಲು ಸಾಧ್ಯ. ಸಮಕಾಲೀನ ಬರಹಗಳು ಸಮಾಜದ ಸ್ಥಿತಿಗತಿಗಳಿಗೆ ಕೈಗನ್ನಡಿಯಾಗಿದೆ, ಆದುದರಿಂದ ಮಕ್ಕಳಿಗೆ ಎಳವೆಯಲ್ಲಿಯೇ ಓದು ಬರಹದತ್ತ ಒಲವು ಉಂಟಾಗುವಂತೆ ಎಲ್ಲಾ ಶಾಲೆಗಳಲ್ಲಿಯೂ ವಾಚನಾಲಯ, ಓದುವ ಸಂಘ, ಶಿಬಿರಗಳು ಸಾಕಷ್ಟು ನಡೆಯಬೇಕು ಎಂದು ಕುತ್ತಿಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಿ.ಎನ್.ಲಕ್ಷ್ಮಿ ನುಡಿದರು.ಅವರು ಮಾಣಿಮೂಲೆ ಶಾಲೆಯಲ್ಲಿ ನಡೆದ ಪಂಚಾಯತ್ ಮಟ್ಟದ ಸೃಜನೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ವಿ.ಕುಮಾರ್ ವಹಿಸಿದ್ದರು.ಹಿರಿಯ ಚಿತ್ರಕಲಾ ಶಿಕ್ಷಕರಾದ ಬಾಲ ಮಧುರಕಾನನ, ಮಾಣಿಮೂಲೆ ವಾರ್ಡ್ ಸದಸ್ಯರಾದ ಧರ್ಮಾವತಿ,ಎಂ.ಪಿ.ಟಿ.ಎ. ಅಧ್ಯಕ್ಷರಾದ ಶೈಲಜಾ,ಬಿ.ಆರ್.ಸಿ.ತರಬೇತುದಾರರಾದ ಸಜನಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಸ್ವಾಗತಿಸಿ ಅನೀಶ್ ಟಿ.ಆರ್ ವಂದಿಸಿದರು.ಸೀತಾರಾಮ ಒ ನಿರೂಪಣೆಗೈದರು.
ಉದ್ಘಾಟನಾಸಮಾರಂಭಗ ಬಳಿಕ ಸಂಪನ್ಮಲ ವ್ಯಕ್ತಿಗಳ ನೇತೃತ್ವದಲ್ಲಿ ಕಥೆ, ಕವಿತೆ, ಝಾನಪದಗೀತೆ ಮತ್ತು ಚಿತ್ರ ರಚನೆ ಶಿಬಿರಗಳು ಪ್ರತ್ಯೇಕ ಪ್ರತ್ಯೇಕವಾಗಿ ನಡೆದವು ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಅರುವತ್ತು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದರು. ಬಾಲ ಮಧುರಕಾನನ,ವಿನು ಬೋವಿಕಾನ ಮತ್ತು ಸುಭಾಷ್  ಶಿಬಿರ ನಡೆಸಿದರು. ​

St.Ann's A U P School

St.Ann's A U P School


Posted: 21 Jan 2016 02:17 AM PST

കപ്പ വിളവെടുക്കുന്ന കുട്ടികൾ 

 ജൈവപച്ചക്കറിത്തോട്ടത്തിൽ നിന്നും കപ്പ വിളവെടുക്കുന്ന കുട്ടികൾ


MSCHS Nirchal: MAHAJANA

MSCHS Nirchal: MAHAJANA


ಸ್ವಾಗತ ಗೀತೆ

Posted: 22 Jan 2016 12:22 AM PST


GHS KALICHANADUKKAM

GHS KALICHANADUKKAM


കാരുണ്യത്തിന്റെ വഴിയിലൂടെ...

Posted: 20 Jan 2016 01:49 AM PST


കൌണ്‍സിലിംഗ് ക്ലാസ്സ്

Posted: 19 Jan 2016 08:01 PM PST


Cheruvathur 12064

Cheruvathur 12064


Friday, January 1 New Year's Day 2016

Posted: 19 Jan 2016 10:32 PM PST


G H S S Patla

G H S S Patla


EDU FEST2016 SCHOOL LEVEL

Posted: 21 Jan 2016 01:14 AM PST







UP CPTA

Posted: 21 Jan 2016 12:56 AM PST



St.Ann's A U P School

St.Ann's A U P School


Posted: 20 Jan 2016 02:18 AM PST

ലോഷൻ നിർമാണം ആരഭിച്ചു

നിർമാണമാണത്തിനു വേണ്ട നിർദ്ധേശങ്ങൾ നല്ക്കുന്ന അധ്യാപകർ നിർമാണത്തിലേർപ്പെടുന്നനല്ല പാഠം കുട്ടികൾ

Posted: 20 Jan 2016 02:12 AM PST

സോപ്പ് നിർമാണം ആരംഭിച്ചു

സോപ്പ് നിർമാണത്തിലേർപ്പെടുന്നനല്ല പാഠം കുട്ടികൾ
                                                                                                  കൂടുതൽ ചിത്രങ്ങൾക് ഇവിടെ ക്ലിക്ക് ചെയ്യുക

Posted: 20 Jan 2016 02:08 AM PST

പ്രോജക്ട് അവതരണം



സബ് ജില്ല തല മത്സരത്തിൽ അവതരിപ്പികാനുള്ള ശാസ്ത്ര പ്രൊജെക്റ്റ് CPTA യിൽ കുട്ടികൾ അവതരിപ്പികുന്നു. 
സബ് ജില്ല തല മത്സരത്തിൽ അവതരിപ്പികാനുള്ള ശാസ്ത്ര പ്രൊജെക്റ്റ് CPTA യിൽ കുട്ടികൾ അവതരിപ്പികുന്നു. 


GHS KALICHANADUKKAM

GHS KALICHANADUKKAM


മംഗലം കളി ജില്ലാതല മത്സരം

Posted: 19 Jan 2016 09:20 AM PST


മണ്‍പാത്രനിര്‍മാണം ... നേരിട്ടറിയാന്‍

Posted: 19 Jan 2016 12:34 AM PST

മൂന്നാം തരത്തിലെ മണ്ണിലൂടെ നടക്കാം എന്ന യൂനിട്ടുമായി ബന്ധപ്പെട്ടു   എരിക്കുളം മണ്‍പാത്രനിര്‍മാണം സന്ദര്‍ശിച്ചപ്പോള്‍........

ST JOSEPH'S AUPS MANDAPAM

ST JOSEPH'S AUPS MANDAPAM


Posted: 18 Jan 2016 11:19 PM PST


HARITHA BHAVAN









Previous Page Next Page Home