bekal12214

bekal12214


Posted: 14 Jan 2016 02:52 AM PST

STUDENTS APPEARING FOR LSS EXAM 2016 FEB 20


Anupriya.B,4K

Sanjith.M,4K
 ಎಲ್.ಎಸ್.ಎಸ್,2016,ಫೆಬ್ರವರಿ 20ಕ್ಕೆ ಪರೀಕ್ಷೆ ಬರೆಯುವ ಮಕ್ಕಳು
Abhiram,4M

Akshay.Y,4M,

Sharath,4M 
എല്‍.എസ്.എസ്,2016,ഫെബ്രവരി 20ന് പരീക്ഷ എഴുതുന്ന കുട്ടികള്‍

കക്കാട്ട്

കക്കാട്ട്


പ്രിയ കഥാകാരന് നന്ദി

Posted: 13 Jan 2016 07:32 AM PST

സ്കൂളിലെ കുട്ടികളുടെ  ചിത്രങ്ങൾ ഉൾക്കൊള്ളിച്ച് അച്ചടിച്ച  നവവൽസരക്കാർഡുകൾ   എം.  ടി. വാസുദേവൻ‌  നായർക്ക്‌ അയച്ചിരുന്നു . എം .ടി. കുട്ടികളെ  ഈ  കത്തിലൂടെ അനുമോദിക്കുന്നു .
പ്രിയ കഥാകാരന് നന്ദി


മൺകൂട്ടായ്മ ' കൂട് 'മാസികയിൽ

Posted: 13 Jan 2016 07:22 AM PST

മൺകൂട്ടായ്മ ' കൂട് 'മാസികയുടെ 2016 ലെ  ഒന്നാം ലക്കത്തിൽ 'പരിസ്ഥിതിവാർത്തകളി'ൽ   ഇടം നേടി .

Udayanagar High School

Udayanagar High School


kalolsavam

Posted: 12 Jan 2016 10:56 PM PST


അക്ഷര ശ്ലോക മത്സരത്തില്‍ സംസ്ഥാന കലോത്സവത്തില്‍ പങ്കെടുക്കാന്‍ അര്‍ഹത നേടിയ വിദ്യാര്‍ത്ഥി

ശ്രീധ കെ നമ്പ്യാര്‍    



കാസറഗോഡ് നടന്ന റവന്യൂ സ്കൂൂള്‍ കലോല്‍സവത്തില്‍ പങ്കെടുത്ത വിദ്യാര്‍ത്ഥികള്‍ 



Chittarikkal12422

Chittarikkal12422


ജൈവ പച്ചക്കറി കൃഷി വിളവെടുപ്പ്

Posted: 21 Mar 2015 08:19 PM PDT


kasaragod11420

kasaragod11420


Posted: 11 Jan 2016 06:50 AM PST

                          ಸಾಮಾಜಿಕ ಸಮಾನತೆಯಿಂದ ನಾಡಿನ ಪುರೋಗತಿ ಸಾಧ್ಯ.
ಮಾಣಿಮೂಲೆ ಜನವರಿ 11,​
ಸಮಾಜದಲ್ಲಿ​ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಜನರಿಗೆ ಯೋಗ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಬೇಕು ಆಗ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಸೇರುತ್ತಾರೆ ಇದರಿಂದ ನಾಡಿನ ಅಭಿವೃದ್ದಿಗೆ ಹಾದಿ ಸಲೀಸಾಗುತ್ತದೆ​, ಆದುದರಿಂದ ಸಮಾಜ ಸೇವಾಕಾಂಕ್ಷಿಗಳೆಲ್ಲರೂ ಈ ನಿಟ್ಟಿನಲ್ಲಿ ಯೋಜನೆಗಳನ್ನು ಹಾಕಿ ಅನುಷ್ಠಾನಕ್ಕೆ ತರಬೇಕು ಎಂದು ಕುತ್ತಿಕ್ಕೋಲು ಗ್ರಾ ಪಂಚಾಯತ್ ಮಾಣಿಮೂಲೆ ವಾರ್ಡ್ ಸದಸ್ಯೆ  ಧರ್ಮಾವತಿ ನುಡಿದರು. ಅವರು ಜಿ.ಎಲ್.ಪಿ.ಶಾಲೆ ಮಾಣಿಮೂಲೆ ಶಾಲೆಗೆ ಗೋತ್ರಸಾರಥಿ ಯೋಜನೆಯನ್ವಯ ಏರ್ಪಡಿಸಲಾದ ವಾಹನ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು. ತಡಿಚ್ಚಿಲಂಪಾರೆ ಮತ್ತು ಚೂಲಂಗಲ್ಲು ಪ್ರದೇಶಗಳಿಂದ ಪರಿಶಿಷ್ಟ ವರ್ಗ ವಿದ್ಯಾರ್ಥಿಗಳಿಗಾಗಿ ಸಮಾಜ ಕ್ಷೇಮಾಭಿವೃದ್ದಿ ಇಲಾಖೆಯಿಂದ ವಾಹನದ ವ್ಯವಸ್ಥೆ ಯನ್ನು  ರಕ್ಷಕ ಶಿಕ್ಷಕ ಸಂಘ ಅಪೇಕ್ಷಿಸಿತ್ತು. ಇದರಿಂದ ಶಾಲೆಗೆ ಗೈರಿಹಾಜರಾಗುವ ಮಕ್ಕಳ ಸಂಖ್ಯೆ ಇನ್ನಿಲ್ಲದಾಗುವುದು.   ಉಪಾಧ್ಯಕ್ಷರಾದ ಬಿಜು, ಪ್ರೊಮೋಟರ್  ಮಾಧವಿ, ಜಗಧೀಶನ್, ಅನಿತಾ ಕುಮಾರಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ  ವಿಷಯ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಸ್ಟಾಫ್ ಕಾರ್ಯದರ್ಶಿ ಸೀತಾರಾಮ್ ಒ ವಂದಿಸಿದರು.

Posted: 11 Jan 2016 06:41 AM PST


09-01-2015
ಏರ್ ರೈಸ್ ಆರ್ಟ್ಸ್ ಏಂಡ್ ಸ್ಪೋರ್ಸ್ಸ್ ಕ್ಲಬ್ ಮಾಣಿಮೂಲೆ- ವಾರ್ಷಿಕೋತ್ಸವ.

ಮಾಣಿಮೂಲೆಃಆರೋಗ್ಯಪೂರ್ಣ ಶರೀರದಲ್ಲಿ ಅರೋಗ್ಯಕರವಾದ ಚಿಂತನೆಗಳು ಮೂಡುತ್ತವೆ. ಇವು ಸಮಾಜದಲ್ಲಿಸ್ವಾಸ್ಥ್ಯಜೀವನಕ್ಕೆ ಪೂರಕ. ಯಾವುದೇ ಜಾತಿ,ಭಾಷೆ,ರಾಜಕೀಯವಿಲ್ಲದೆ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಸಂಘಗಳು ಉತ್ತಮ ಸಮಾಜದ ನಿರ್ಮಾಣದ ಅಡಿಗಲ್ಲು. ಯುವಪೀಳಿಗೆಯವರನ್ನು ಪ್ರೋತ್ಸಾಹಿಸುವ ಸಂಘಟನೆಗಳು ಸಮಾಜಕ್ಕೆ ಉತ್ತಮ ಮಾರ್ಗದರ್ಶನವನ್ನು ನೀಡುವಂತಾಗಲಿ ಎ೦ಬ ಸಂದೇಶದೊಂದಿಗೆ ಮಾಣಿಮೂಲೆ ಶಾಲಾ ವಠಾರದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಲಾಯಿತು. ಏರ್ ರೈಸ್ ಆರ್ಟ್ಸ್ ಏಂಡ್ ಸ್ಪೋರ್ಟ್ಸ್ ಕ್ಲಬ್ಬ್ ಮಾಣಿಮೂಲೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಇದನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷರಾದ ವಿ.ಕೆ.ಕುಮಾರನ್ ವಹಿಸಿದ್ದರು. ಕೆ.ಆರ್.ವೇಣು, ನೀಲಕಂಠನ್, ಭೋಜಪ್ಪ ಗೌಡ, ವಿಜಯಕುಮಾರ್ ಪಾಲಾರ್, ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಕೆ.ಎ೦.ಕುಮಾರನ್,ಗೋಪಾಲನ್ ಶುಭಾಶಂಸನೆಗೈದರು.
ಕೇರಳೋತ್ಸವದಲ್ಲಿ ಬಹುಮಾನ ಗಳಿಸಿದ ಕ್ಲಬ್ಬಿನ ಸದಸ್ಯರಾದ ಅನೀಶ್ ಮತ್ತು ಇಕ್ಬಾಲ್ ಇವವರನ್ನು ಸನ್ಮಾನಿಸಲಾಯಿತು. ಸಂಘದ ಕಾರ್ಯದರ್ಶಿ ವಿಜೇಶ್ ಸ್ವಾಗತಿಸಿ, ಅನೀಶ್ ಟಿ.ಆರ್ ವಂದಿಸಿದರು. ವಿ.ಕುಮಾರ್ ನಿರೂಪಣೆಗೈದರು



ST JOSEPH'S AUPS MANDAPAM

ST JOSEPH'S AUPS MANDAPAM


Posted: 10 Jan 2016 10:32 PM PST

ONAM     CELIBRATION









GUPS PUDUKAI

GUPS PUDUKAI


കൃസ്തുമസ് ആഘോഷം 2015

Posted: 11 Jan 2016 12:18 AM PST











Previous Page Next Page Home